Monday 24 August 2015

~: ಗುರು ಅನುಗ್ರಹ :~

~: ಗುರು ಅನುಗ್ರಹ :~
The Grace of Guru

ಶಕ್ತಿಪಾತ ಪ್ರಯೋಗ ದೃಷ್ಟಿಯಿಂದ ಮೂರು ವಿಧವಾಗಿ ಗುರುವು ಅನುಗ್ರಹವನ್ನು ತನ್ನ ಶಿಷ್ಯನಿಗೆ ಕರುಣಿಸುತ್ತಾರೆ.
೧. ಹಸ್ತಮಸ್ತಕ ಸಂಯೋಗದಿಂದ (ಇವರಿಗೆ ಬಸವ ಧರ್ಮದ ಪ್ರಕ್ರಿಯಲ್ಲಿ ಗರುಮೂರ್ತಿಯೆಂದು ಹೆಸರು)ಉದಾ: ಶ್ರೀ ಗುರು ಲಿಂಗಾನಂದರು & ರಾಮಕೃಷ್ಣ ಪರಮಹಂಸರು.
೨.ಅಂತಃಕರಣ ದೃಷ್ಟಿಯಿಂದ ಗುರುವು ತನ್ನಲ್ಲಿರುವ ಯೋಗಶಕ್ತಿಯನ್ನು ತನ್ನ ಶಿಷ್ಯನಗೆ ಕೊಡಬಲ್ಲರು, ಇವರಿಗೆ ಲಿಂಗಮೂರ್ತಿಯೆಂದು ಹೆಸರು. ಉದಾ: ಚನ್ನಬಸವಣ್ಣ & ಶ್ರೀ ಅರವಿಂದಾಶ್ರಮದ ಮಾತೋಶ್ರೀ.
೩.ಸಂಕಲ್ಪ ಮಾತ್ರದಿಂದ ಗುರುವು ತನ್ನಲ್ಲಿರುವ ಯೋಗಶಕ್ತಿಯನ್ನು ತನ್ನ ಶಿಷ್ಯನಗೆ ಕೊಡಬಲ್ಲರು, ಇವರಿಗೆ ಜಂಗಮ ಮೂರ್ತಿಯೆಂದು ಹೆಸರು. ಉದಾ: ಅಲ್ಲಮಪ್ರಭುದೇವರು & ಶ್ರೀ ಅರವಿಂದರು.
ಮಂತ್ರಪುರುಷ ಬಸವಣ್ಣನವರಿಗೆ ಪಂಚಪರುಷಗಳು ಅಳವಟ್ಟ ಕಾರಣ ಈ ಮೂರು ಅನುಗ್ರಹಿಸುವ ಸಾಮರ್ಥ್ಯ ಅವರಲ್ಲಿತ್ತು.
    -ಸದ್ಗುರು ಸ್ವಾಮಿ ಲಿಂಗಾನಂದರು

For More
~: ಆದರ್ಶ ಶಿಕ್ಷಣ :~ http://linganandaswamiji.blogspot.com/2015/08/blog-post_61.html

~: ಎನ್ನ ತನ್ನಂತೆ ಮಾಡಿದ ಗುರು :~ http://linganandaswamiji.blogspot.com/2015/08/blog-post.html

~: ಧರ್ಮ ಮತ್ತು ಸಂಸ್ಕಾರ :~ http://linganandaswamiji.blogspot.com/2015/08/blog-post_59.html

~: ಗುರು ಅನುಗ್ರಹ :~ http://linganandaswamiji.blogspot.com/2015/08/blog-post_24.html

~: ಅಕ್ಕ ಕೇಳವ್ವ, ನಾನೊಂದು ಕನಸ ಕಂಡೆ :~ http://linganandaswamiji.blogspot.com/2015/08/blog-post_23.html

~: ಲಿಂಗದೀಕ್ಷೆಯ ಬಗ್ಗೆ ತಪ್ಪು ಕಲ್ಪನೆ :~ http://linganandaswamiji.blogspot.com/2015/08/blog-post_27.html


No comments:

Post a Comment